ಏಕೆಂದರೆ ಪ್ರತಿ ದೇಹಕ್ಕೂ ರಕ್ತವೇ ಪ್ರಾಣಾಧಾರ. ಆದಕಾರಣ ಸರ್ವೇಶ್ವರ ಇಸ್ರಯೇಲರಿಗೆ, ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದ್ದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರ ಹಾಕಬೇಕು,’ ಎಂದು ಆಜ್ಞಾಪಿಸಿದ್ದಾರೆ.