ದ್ರಾಕ್ಷಿತೋಟಗಳಲ್ಲೂ ಹಕ್ಕಲಾಯಕೂಡದು. ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡಬಗ್ಗರಿಗೂ ಪರದೇಶಿಗಳಿಗೂ ಅವುಗಳನ್ನು ಬಿಟ್ಟುಬಿಡಬೇಕು. ನಿಮ್ಮ ದೇವರಾದ ಸರ್ವೇಶ್ವರ ನಾನೇ.