“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.