ಸತ್ತವರಿಗಾಗಿ ಸಂತಾಪ ಸೂಚಿಸಲು ದೇಹವನ್ನು ಗಾಯಗೊಳಿಸಿಕೊಳ್ಳಬೇಡ. ಶರೀರದ ಮೇಲೆ ಹಚ್ಚೇಚುಚ್ಚಿಸಿಕೊಳ್ಳಬೇಡ. ನಾನು ಸರ್ವೇಶ್ವರ.