Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

21ನೇ ಅಧ್ಯಾಯ

,
വാക്യം   12

ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವಮಂದಿರದ ಗೌರವಕ್ಕೆ ಕುಂದುಬರುವುದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನು ಸರ್ವೇಶ್ವರ.

Go to Home Page