“ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.