ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.