kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

23ನೇ ಅಧ್ಯಾಯ

,
ವಚನ   8

ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.

Go to Home Page