ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು.