kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯಾಜಕಕಾಂಡ

,

24ನೇ ಅಧ್ಯಾಯ

,
ವಚನ   9

ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.

Go to Home Page