ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.