ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.