ಆದರೆ ಜನಸಂದಣಿ ಅವರಿಗೆ ಕಿವಿಗೊಡಲೊಲ್ಲದೆ ಕಲ್ಲೆಸೆದು ಅವರನ್ನು ಕೊಲ್ಲಬೇಕೆಂದಿದ್ದರು. ಆಗ ಸರ್ವೇಶ್ವರನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಯೇಲರೆಲ್ಲರಿಗೂ ಕಾಣಿಸಿಕೊಂಡಿತು.