ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.