kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

21ನೇ ಅಧ್ಯಾಯ

,
ವಚನ   23

ಆದರೆ ಸೀಹೋನನು ತನ್ನ ನಾಡನ್ನು ದಾಟುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡಲಿಲ್ಲ. ಬದಲಿಗೆ ಅವರನ್ನು ಎದುರಿಸಲು ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಮರುಭೂಮಿಗೆ ಹೊರಟು, ಯಹಚಕ್ಕೆ ಬಂದು, ಅವರೊಡನೆ ಯುದ್ಧಮಾಡಿದನು.

Go to Home Page