kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

24ನೇ ಅಧ್ಯಾಯ

,
ವಚನ   1

ಇಸ್ರಯೇಲರಿಗೆ ಶುಭವಾಗಬೇಕು ಎಂಬುದೇ ಸರ್ವೇಶ್ವರನ ಚಿತ್ತ ಎಂದು ಅರಿತ ಬಿಳಾಮನು ಮೊದಲಿನಂತೆ ಶಕುನ ನೋಡಲು ಹೋಗಲಿಲ್ಲ. ಬದಲಿಗೆ ಮರುಭೂಮಿಯ ಕಡೆ ಮುಖ ತಿರುಗಿಸಿಕೊಂಡು ಕಣ್ಣೆತ್ತಿ ನೋಡಿದನು.

Go to Home Page