ಏಕೆಂದರೆ ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೇ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಆಸ್ತಿಪಾಸ್ತಿಯಿರುವ ಸ್ಥಳಕ್ಕೆ ಹೋಗಬಹುದು.