kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

1ನೇ ಅಧ್ಯಾಯ

,
ವಚನ   17

ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.

Go to Home Page