ಆದರೆ ಸರ್ವೇಶ್ವರ ನನಗೆ, ‘ನಾನು ಇವರ ಮಧ್ಯೆ ಇಲ್ಲವಾದುದರಿಂದ ಇವರು ಸೋತುಹೋಗುವರು; ಯುದ್ಧಮಾಡಲೂಬಾರದು, ಆ ಮಲೆನಾಡಿಗೆ ಹೋಗಲೂಬಾರದು ಎಂದು ಇವರಿಗೆ ಆಜ್ಞಾಪಿಸು,’ ಎಂದರು.