“ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.