kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

16ನೇ ಅಧ್ಯಾಯ

,
ವಚನ   16

“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.

Go to Home Page