“ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು.