ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಎಸೆಯಬೇಕು. ತರುವಾಯ ಜನರೆಲ್ಲರೂ ಹಾಕಲಿ. ಹೀಗೆಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.