ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.
Go to Home Page