“ಸ್ವದೇಶದವನ ಎತ್ತಾಗಲಿ, ಕುರಿ ಆಗಲಿ ದಾರಿತಪ್ಪಿಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.