kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

23ನೇ ಅಧ್ಯಾಯ

,
ವಚನ   4

ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.

Go to Home Page