ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.