ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಸರ್ವೇಶ್ವರನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.