“ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.