ವ್ಯಾಧಿ ನಿಮಗೆ ಹತ್ತಿಕೊಂಡೇ ಇರುವಂತೆ ಮಾಡಿ ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಸರ್ವೇಶ್ವರ ಮಾಡುವರು.