kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

28ನೇ ಅಧ್ಯಾಯ

,
ವಚನ   22

ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.

Go to Home Page