ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.