“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.