ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.