ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.
Go to Home Page