ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು.