ಊರಬಾಗಿಲನ್ನು ಮುಚ್ಚುವ ಹೊತ್ತಿಗೆ ಕತ್ತಲಲ್ಲಿ ಹೊರಟುಹೋದರು. ಎಲ್ಲಿಗೆ ಹೋದರೆಂಬುದೂ ನನಗೆ ಗೊತ್ತಿಲ್ಲ. ಬೇಗನೆ ಅವರ ಬೆನ್ನಟ್ಟಿರಿ. ಅವರು ನಿಮಗೆ ಸಿಕ್ಕುವರು,” ಎಂದು ಹೇಳಿದಳು.