ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.