kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

3ನೇ ಅಧ್ಯಾಯ

,
ವಚನ   6

ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.

Go to Home Page