ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.