kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆಹೋಶುವ

,

11ನೇ ಅಧ್ಯಾಯ

,
ವಚನ   6

ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.

Go to Home Page