“ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಯೇಲರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಯೇಲರಿಗೆ ನಾಡನ್ನು ಹಂಚಿಕೊಡುವಾಗ ಇವುಗಳನ್ನು ಕೂಡ ಸೇರಿಸಿ ನಾಡನ್ನೆಲ್ಲಾ ಒಂಬತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲುಮಾಡಿಕೊಡು,” ಎಂದರು.