“ನೀವು ಬಹಳ ಆಸ್ತಿಯುಳ್ಳವರಾಗಿ ದನಕರು, ಬೆಳ್ಳಿಬಂಗಾರ, ಕಂಚು ಕಬ್ಬಿಣ, ವಸ್ತ್ರ ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ. ನೀವು ಶತ್ರುಗಳಿಂದ ಪಡೆದ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲುಕೊಡಿ,” ಎಂದನು.