ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.