ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್.