ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.