ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.