ಅದು ಮಾತ್ರವಲ್ಲ, ಬಾಳ್ ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ಬೆಳ್ಳಿನಾಣ್ಯಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಪುಂಡಪೋಕರಿಗಳನ್ನು ಕೂಡಿಸಿ, ಅವರ ನಾಯಕನಾಗಿ ಹೊರಟು,