kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನ್ಯಾಯಸ್ಥಾಪಕರು

,

9ನೇ ಅಧ್ಯಾಯ

,
ವಚನ   13

ಅದಕ್ಕೆ ಆ ಬಳ್ಳಿ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮಾನವರಿಗೂ ಆನಂದ ತರುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.

Go to Home Page