ಆಗ ಅವರು ಸರ್ವೇಶ್ವರನಿಗೆ, “ನಾವು ನಮ್ಮ ದೇವರಾದ ನಿಮ್ಮನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವೆ,” ಎಂದು ಮೊರೆಯಿಟ್ಟರು.